ಸಿಂಧನೂರು : ನಗರದ ಬಪ್ಪುರ ರಸ್ತೆಯಲ್ಲಿ ಇರುವ ಈದ್ಗ ಮೈದಾನದಲ್ಲಿ ಮುಸ್ಲಿಂ ಬಾಂದವರು ಸಹಸ್ತ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸುವ ಮೂಲಕ ಪವಿತ್ರ ರಂಜಾನ್ ಹಬ್ಬವನ್ನು ಸಡಗರದ ಸಂಭ್ರಮದಿಂದ ಆಚರಿಸಿದರು.
ಈ ವೇಳೆ :ಮಾಜಿ ಸಚಿವ ವೆಂಕಟರಾವು ನಾಡಗೌಡ. ಆರ್ಡಿಸಿಸಿ ಬ್ಯಾಂಕ್ ನಿರ್ದೇಶಕ ಪಂಪನಗೌಡ ಬಾದರ್ಲಿ. ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಎಂ. ದೊಡ್ಡ ಬಸವರಾಜ. ಡಿವೈಎಸ್ಪಿ ಜಿ.ಚಂದ್ರಶೇಖರ್. ಮಾಜಿ ನಗರಸಭೆ ಅಧ್ಯಕ್ಷ ಪ್ರಭುರಾಜ್. ಮುಖಂಡರಾದ ಶಿವು ಗುಂಜಳ್ಳಿ. ರವಿಗೌಡ ಪನ್ನೂರು. ದೇವೇಂದ್ರ ಗೌಡ ಗುಂಜಳ್ಳಿ. ಒಳಗೊಂಡಂತೆ ವಿವಿಧ ಪಕ್ಷ ಸಂಘ- ಸಂಸ್ಥೆಯ ಮುಖಂಡರು ಪಾಲ್ಗೊಳ್ಳುವ ಮೂಲಕ ಮುಸ್ಲಿಂ ಬಾಂಧವರೊಂದಿಗೆ ಪರಸ್ಪರ ಶುಭ ವಿನಿಮಯ ಮಾಡಿಕೊಳ್ಳುವುದರ ಮೂಲಕ ಅತ್ಯಂತ ಸಂಭ್ರಮದಿಂದ ರಂಜಾನ್ ಹಬ್ಬವನ್ನು ಆಚರಿಸಿದಾಯಿತು.
ವರದಿ : ಬಸವರಾಜ ಬುಕ್ಕನಹಟ್ಟಿ.




