Ad imageAd image
- Advertisement -  - Advertisement -  - Advertisement - 

ನನ್ನನ್ನು ಬಂಧಿಸೋಕೆ 100 ಸಿದ್ದರಾಮಯ್ಯ ಬರಬೇಕು : ಕುಮಾರಸ್ವಾಮಿ ತಿರುಗೇಟು 

Bharath Vaibhav
ನನ್ನನ್ನು ಬಂಧಿಸೋಕೆ 100 ಸಿದ್ದರಾಮಯ್ಯ ಬರಬೇಕು : ಕುಮಾರಸ್ವಾಮಿ ತಿರುಗೇಟು 
HDK
WhatsApp Group Join Now
Telegram Group Join Now

ಬೆಂಗಳೂರು : ನನ್ನನ್ನು ಬಂಧಿಸೋಕೆ 100 ಸಿದ್ದರಾಮಯ್ಯ ಬರಬೇಕು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿಯನ್ನು ಬಂಧಿಸುವ ಬಗ್ಗೆ ಈಗಲೇ ಏನನ್ನೂ ಕೂಡ ಹೇಳಲಾಗುವುದಿಲ್ಲ. ತನಿಖೆಗೆ ರಾಜ್ಯಪಾಲರು ಅನುಮತಿ ಕೊಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ ಎಂದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ನನ್ನನ್ನು ಬಂಧಿಸೋಕೆ 100 ಸಿದ್ದರಾಮಯ್ಯ ಬರಬೇಕು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

 

 

WhatsApp Group Join Now
Telegram Group Join Now
Share This Article
error: Content is protected !!