Ad imageAd image

ಕಾಗವಾಡದಲ್ಲಿ ಭೀಕರ ಅಗ್ನಿ ಅವಘಡ :ಸುಟ್ಟು ಕರಕಲಾದ 12 ಅಂಗಡಿಗಳು 

Bharath Vaibhav
ಕಾಗವಾಡದಲ್ಲಿ ಭೀಕರ ಅಗ್ನಿ ಅವಘಡ :ಸುಟ್ಟು ಕರಕಲಾದ 12 ಅಂಗಡಿಗಳು 
Breaking News
WhatsApp Group Join Now
Telegram Group Join Now

ಬೆಳಗಾವಿ: ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 12 ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ಯಾಟಿ ಓಣಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ರಸಗೊಬ್ಬರ ಅಂಗಡಿ, ಹೊಟೆಲ್, ಫೋಟೋ ಸ್ಟೂಡಿಯೋ, ಐಸ್‌ಕ್ರೀಂ ಅಂಗಡಿಗಳು, ರೈತರ ನೀರಾವರಿ ಸಂಘದ ಕಚೇರಿ ಸೇರಿದಂತೆ ಹಲವು ವ್ಯಾಪಾರ ಮಳಿಗೆಗಳು ಬೆಂಕಿಗಾಹುತಿಯಾಗಿವೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!