Ad imageAd image

 ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವ ಸ್ವಾಮಿಗಳಿಗೆ ಶುಭ ಕೋರಿದ : ರಾಜಕುಮಾರ್ ಪಾಟೀಲ್ ತೆಲ್ಕೂರ

Bharath Vaibhav
 ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವ ಸ್ವಾಮಿಗಳಿಗೆ ಶುಭ ಕೋರಿದ : ರಾಜಕುಮಾರ್ ಪಾಟೀಲ್ ತೆಲ್ಕೂರ
WhatsApp Group Join Now
Telegram Group Join Now

ಸೇಡಂ : ತಾಲೂಕಿನ ಇಟಕಾಲ ಗ್ರಾಮದಲ್ಲಿ ಶ್ರೀ ಧರ್ಮ ಶಾಸ್ತ್ರ ಅಯ್ಯಪ್ಪ ಸ್ವಾಮಿ ಇರುಮುಡಿ ಪೂಜೆಯಲ್ಲಿ ಮಾಜಿ ಶಾಸಕರಾದ ರಾಜಕುಮಾರ್ ಪಾಟೀಲ್ ತೇಲ್ಕೂರ್ ಅವರು ಪಾಲ್ಗೊಂಡು ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ಶಬರಿಮಲೆ ಅಯ್ಯಪ್ಪ ಸ್ವಾಮಿ ದರುಶನಕ್ಕೆ ತೆರುಳುವ ಸ್ವಾಮಿಗಳಿಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಅಯ್ಯಪ್ಪ ಸ್ವಾಮಿ ಮಾಲಧಾರಿಗಳು ಊರಿನ ಮುಖಂಡರು ಭಕ್ತರು ಭಾಗಿಯಾಗಿದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!