Ad imageAd image

13 ಜೋಡಿ ಉಚಿತ ಸಾಮೂಹಿಕ ವಿವಾಹ

Bharath Vaibhav
WhatsApp Group Join Now
Telegram Group Join Now

ರಾಮದುರ್ಗ: ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ನೇತೃತ್ವದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜಯಂತಿಯ ಅಂಗವಾಗಿ ಬೆಳಗಾವಿ ಜಿಲ್ಲಾ ಮಟ್ಟದ ರಾಮದುರ್ಗ ನಗರದಲ್ಲಿ ಏಪ್ರಿಲ್ 26 2024 ರಂದು ಜರುಗಿದ 13 ಜೋಡಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನಮ್ಮ ಹೆಮ್ಮೆಯ ಭಾರತ ವೈಭವ ಪತ್ರಿಕೆ,ಬಿ ವಿ ನ್ಯೂಸ್ ಸಂಪಾದಕರಾದ ಡಾ. ಎನ್ ಪ್ರಶಾಂತರಾವ್ ಐಹೊಳೆ ಗುರುಗಳು ಅತಿಥಿಗಳಾಗಿ ಆಗಮಿಸಿ ಸನ್ಮಾನ ಸ್ವೀಕರಿಸಿದರು.

WhatsApp Group Join Now
Telegram Group Join Now
Share This Article
error: Content is protected !!