Ad imageAd image

ಹಾದಿ ಬಸವ ನಗರದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ 133ನೇ ಜಯಂತ್ಯುತ್ಸವ

Bharath Vaibhav
WhatsApp Group Join Now
Telegram Group Join Now

ಇಲಕಲ್:  ನಗರದ  ಹಾದಿ ಬಸವ ನಗರದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ 133ನೇ ಜಯಂತ್ಯುತ್ಸವ ಆಚರಿಸಲಾಯಿತು. ಅವರು ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮುತ್ತಣ್ಣ ವಡ್ಡರ್ ಸಂಗೀತ ಮಡಿವಾಳ ಹನುಮಂತ ವಡ್ಡರ್ ಅನಿಲ್ ಕುಮಾರ್ ರಾಥೋಡ್ ಗಿರಿಯಪ್ಪ ಚವಾನ್ ಹಾಗೂ ಮುಖಂಡರು ಹಾಗೂ ಉಪಸ್ಥಿತರಿದ್ದರು.

ವರದಿ ದಾವಲ್. ಶೇಡಂ

WhatsApp Group Join Now
Telegram Group Join Now
Share This Article
error: Content is protected !!