Ad imageAd image
- Advertisement -  - Advertisement -  - Advertisement - 

ಕೆಪಿಟಿಸಿಎಲ್ ಭವನದಲ್ಲಿ ಅಖಿಲ ಕರ್ನಾಟಕ ಸೈನಿಕರ ಸಂಘದಿಂದ 25ನೇ ಕಾರ್ಗಿಲ್ ಸಮಾರಂಭ

Bharath Vaibhav
ಕೆಪಿಟಿಸಿಎಲ್ ಭವನದಲ್ಲಿ ಅಖಿಲ ಕರ್ನಾಟಕ ಸೈನಿಕರ ಸಂಘದಿಂದ 25ನೇ ಕಾರ್ಗಿಲ್ ಸಮಾರಂಭ
WhatsApp Group Join Now
Telegram Group Join Now

ಬೆಳಗಾವಿ: ಕೆಪಿಟಿಸಿಎಲ್ ಭವನದಲ್ಲಿ ಅಖಿಲ ಕರ್ನಾಟಕ ಸೈನಿಕರ ಸಂಘದಿಂದ 25ನೇ ಕಾರ್ಗಿಲ್ ಸಮಾರಂಭ ಜರುಗಿತು. ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಬೆಳಗಾವಿಯ ಕೆಪಿಟಿಸಿಎಲ್ ಭವನದಲ್ಲಿ ಅಖಿಲ‌ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳಗಾವಿ ಘಟಕದ ವತಿಯಿಂದ ಆಯೋಜಿಸಿದ್ದ 25 ನೇ ಕಾರ್ಗಿಲ್ ವಿಜಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಈ ಸಂದರ್ಭದಲ್ಲಿ ಸಚಿವರನ್ನು ಸ್ವಾಗತಿಸಿ ಸನ್ಮಾನಿಸಲಾಯಿತು ನಂತರ ಅವರು ಮಾತನಾಡಿ.

ಈ ವೇಳೆ ಹುತಾತ್ಮ ಸೈನಿಕರ ಕುಟುಂಬ ಸದಸ್ಯರಿಗೆ ಹಾಗೂ ಯುದ್ಧದಲ್ಲಿ ಗಾಯಗೊಂಡ ಮಾಜಿ ಸೈನಿಕರನ್ನು ಸನ್ಮಾನಿಸಿ ಕೃತಜ್ಞತೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಮಾಜಿ ಸೈನಿಕರು ಉಪಸ್ಥಿತರಿದ್ದರು.


ವರದಿ : ರಾಜು ಮುಂಡೆ

WhatsApp Group Join Now
Telegram Group Join Now
Share This Article
error: Content is protected !!