Ad imageAd image

3,000 ಕೋಟಿ ಮೌಲ್ಯದ 103 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು : ಈಶ್ವರ ಖಂಡ್ರೆ 

Bharath Vaibhav
3,000 ಕೋಟಿ ಮೌಲ್ಯದ 103 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು : ಈಶ್ವರ ಖಂಡ್ರೆ 
WhatsApp Group Join Now
Telegram Group Join Now

ಬೆಂಗಳೂರು : ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಂದು ವರ್ಷದಲ್ಲಿ ಸುಮಾರು ₹3,000 ಕೋಟಿ ಮೌಲ್ಯದ 103 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ತೆರವು ಮಾಡಲಾದ ಅರಣ್ಯ ಭೂಮಿಯಲ್ಲಿ ಸಸಿಗಳನ್ನು ನೆಡಲಾಗಿದೆ.ಈ ಮೂಲಕ ಅರಣ್ಯ ಬೆಳೆಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇದೇ ಒಂದು ವರ್ಷದ ಅವಧಿಯಲ್ಲಿ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿ ಅರಣ್ಯ ಭೂಮಿಯನ್ನು ಮರುವಶಕ್ಕೆ ಪಡೆಯಲಾಗಿದೆ. ಅಲ್ಲೆಲ್ಲಾ ಅರಣ್ಯೀಕರಣ ಚಟುವಟಿಕೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!