ಸೇಡಂ: ಪಟ್ಟಣದ ಕೊತ್ತಲ ಬಸವೇಶ್ವರ ದೇವಾಲಯದ ಆವರಣದಲ್ಲಿ ಕಲಬುರಗಿಯಲ್ಲಿ ಇದೇ ತಿಂಗಳು 19 ರಂದು ನಡೆಯಲಿರುವ ಬಸವ ಜಯಂತಿ-2026 ಪ್ರಯುಕ್ತ ಬೃಹತ್ ಸಾರ್ವಜನಿಕ ಸಭೆ ಹಾಗೂ 893 ನೇ ಬಸವ ಜಯಂತೋತ್ಸವ, ಬೃಹತ್ ಮೆರವಣಿಗೆಯ ಕರಪತ್ರ ಪೂರ್ವಭಾವಿ ಸಭೆಯಲ್ಲಿ ಜಯಂತೋತ್ಸವ ಸಮಿತಿಯ ಪದಾಧಿಕಾರಿಗಳು ಬಿಡುಗಡೆ ಮಾಡಲಾಯಿತು.
ಈ ವೇಳೆಯಲ್ಲಿ ಪೂಜ್ಯ ಶ್ರೀ ಡಾ. ಸದಾಶಿವ ಮಹಾಸ್ವಾಮಿಗಳು, ಪೂಜ್ಯ ಶ್ರೀ ಪಂಚಾಕ್ಷರಿ ಮಹಾಸ್ವಾಮಿ, ಸಚಿವ ಡಾ. ಶರಣಪ್ರಕಾಶ ಪಾಟೀಲ್ ಊಡಗಿ, ಬಿ.ಆರ್ ಪಾಟೀಲ್, ಬಿ.ಜಿ ಪಾಟೀಲ್,ಅಮರನಾಥ್ ಪಾಟೀಲ್, ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್,ಶರಣು ಮೊದ್ದಿ, ರವಿಂದ್ರ ಶಾಹಬಾದಿ, ಶಿವಕುಮಾರ್ ಪಾಟೀಲ್ ತೇಲ್ಕೂರ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್




