Ad imageAd image

ರಾಜ್ಯದ ಗೃಹಲಕ್ಷ್ಮೀಯರಿಗೆ ಸಿಹಿ ಸುದ್ದಿ

Bharath Vaibhav
ರಾಜ್ಯದ ಗೃಹಲಕ್ಷ್ಮೀಯರಿಗೆ ಸಿಹಿ ಸುದ್ದಿ
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರಿಗೆ ಪ್ರತಿತಿಂಗಳು 2,000 ರೂ. ನೀಡಲಾಗುತ್ತಿದ್ದು, ಇದೀಗ 11 ನೇ ಕಂತಿನ ಹಣ ಯಜಮಾನಿಯರ ಖಾತೆಗೆ ಎರಡ್ಮೂರು ದಿನಗಳಲ್ಲಿ ಜಮೆ ಆಗಲಿದೆ.

ರಾಜ್ಯ ಸರ್ಕಾರವು ಮೊದಲಿಗೆ ಪೆಂಡಿಂಗ್ ಇರುವ ಎಲ್ಲಾ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಿದ ಬಳಿಕ 11 ನೇ ಕಂತಿನ ಹಣವನ್ನ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!