Ad imageAd image

ವಿಜಯಾನಂದ ಎಸ್ ಕಾಶಪ್ಪನವರ ,ಶ್ರೀ ಜಗದ್ಗುರು ಮಹಾ ಸನ್ನಿಧಿಯವರ ಆಶೀರ್ವಾದ ಪಡೆದರು.

Bharath Vaibhav
ವಿಜಯಾನಂದ ಎಸ್ ಕಾಶಪ್ಪನವರ ,ಶ್ರೀ ಜಗದ್ಗುರು ಮಹಾ ಸನ್ನಿಧಿಯವರ ಆಶೀರ್ವಾದ ಪಡೆದರು.
WhatsApp Group Join Now
Telegram Group Join Now

ಇಲಕಲ್ :-ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಯಿನಿ ಪೀಠದ ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಥೇಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಅಭಿನವ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಅವರನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಭೇಟಿ ಲಿಂಗೈಕ್ಯ ಮಾಜಿ ಸಚಿವರಾದ ಶ್ರೀ ಎಸ್ ಆರ್ ಕಾಶಪ್ಪನವರ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದ

ಆಮಂತ್ರಣ ಪತ್ರಿಕೆಯನ್ನು ನೀಡಿ ಶ್ರೀ ಜಗದ್ಗುರು ಮಹಾ ಸನ್ನಿಧಿಯವರ ಆಶೀರ್ವಾದ ಪಡೆದರು.

ವರದಿ ದಾವಲ್ ಶೇಡಂ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!