Ad imageAd image

ನಟ ದರ್ಶನ್ ವಿಚಾರಾಣಾಧೀನ ಕೈದಿ ನಂಬರ್ 6106

Bharath Vaibhav
ನಟ ದರ್ಶನ್ ವಿಚಾರಾಣಾಧೀನ ಕೈದಿ ನಂಬರ್ 6106
WhatsApp Group Join Now
Telegram Group Join Now

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಜೈಲುಪಾಲಾಗಿದ್ದು, ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ.

ಆರೋಪಿ ದರ್ಶನ್ ರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿರುವ ಪೊಲೀಸರು ಕೈದಿ ನಂಬರ್ ವಿತರಣೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವಂತ ನಟ ದರ್ಶನ್ ಜೈಲುಪಾಲಾಗಿದ್ದಾರೆ.

ಅವರಿಗೆ ಇಂದು ಜುಲೈ.4ರವರೆಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಹೀಗಾಗಿ ಪವಿತ್ರಾ ಗೌಡ ಬಳಿಕ ನಟ ದರ್ಶನ್ ಸೇರಿದಂತೆ ನಾಲ್ವರು ಜೈಲುಪಾಲಾಗಿದ್ದಾರೆ.

ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ಸೇರಿದಂತೆ ನಟ ದರ್ಶನ್ ಅವರಿಗೆ ವಿಚಾರಾಣಾಧೀನ ಕೈದಿ ನಂಬರ್.6106 ನೀಡಿದ್ದಾರೆ ಎನ್ನಲಾಗಿದೆ. ಜುಲೈ.4ರವರೆಗೆ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ಜೈಲೂಟ ಮಾಡೋದು ಫಿಕ್ಸ್ ಆಗಿದೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!