Ad imageAd image

ಶಿವಮೊಗ್ಗ : ಸಂಸದ ಬಿ ವೈ ರಾಘವೇಂದ್ರರವರ ಮಹತ್ವ ಸಭೆ

Bharath Vaibhav
ಶಿವಮೊಗ್ಗ : ಸಂಸದ ಬಿ ವೈ ರಾಘವೇಂದ್ರರವರ ಮಹತ್ವ ಸಭೆ
WhatsApp Group Join Now
Telegram Group Join Now

ಶಿವಮೊಗ್ಗ : ಸಂಸದ ಬಿ ವೈ ರಾಘವೇಂದ್ರರವರ ಮಹತ್ವ ಸಭೆ

ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಬಿಎಸ್ಎನ್ಎಲ್ ಕಚೇರಿಯಲ್ಲಿ ಇಂದು ಸಂಸದ ಬಿ. ವೈ. ರಾಘವೇಂದ್ರ ಅವರು ಅಧಿಕಾರಿಗಳೊಂದಿಗೆ ಮಹತ್ವ ಸಭೆ ನಡೆಸಿದರು.

ಇಲ್ಲಿಯವರೆಗೆ ಜಿಲ್ಲೆಯಾದ್ಯಂತ ಟವರ್ ಅಳವಡಿಕೆಗೆ ಕಾಮಗಾರಿ ಸಾಗಿರುವ ಹಂತದ ಕುರಿತು ಚರ್ಚಿಸಿದರು.

ನೂತನ ಟವರ್ ಅಳವಡಿಕೆಗೆ ಸಾರ್ವಜನಿಕರಿಂದ ಪ್ರಸ್ತಾವನೆ ಬಂದಿರುವುದು ಬಗ್ಗೆ ಗಮನ ಹರಿಸುವಂತೆ ಸೂಚಿಸಿದರು.

ಅರಣ್ಯ ಇಲಾಖೆಯಿಂದ ನೂತನ ಟವರ್ ಅಳವಡಿಕೆಗೆ ತೊಂದರೆ ಉಂಟಾಗಿರುವ ಬಗ್ಗೆ ಚರ್ಚಿಸಲಾಗುವುದು ಎಂದು ಸಂಸದರ ತಿಳಿಸಿದರು.

ವರದಿ:ಮಂಜುನಾಥ ರಜಪೂತ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!