Ad imageAd image

ಕೃಷ್ಣಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ

Bharath Vaibhav
ಕೃಷ್ಣಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ
WhatsApp Group Join Now
Telegram Group Join Now

ಚಿಕ್ಕೋಡಿ: ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಂಕಲಿ – ನಸಲಾಪೂರ ಗ್ರಾಮದ ಮಧ್ಯದ ಸೇತುವೆ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದ ಬಾಬುರಾವ ಸಂಭಾಜಿ ಭಾಸ್ಕರ (40) ಆತ್ಮಹತ್ಯೆಗೆ ಶರಣಾದವರು.

ಅಂಕಲಿ ಹಾಗೂ ನಸಲಾಪೂರ ಗ್ರಾಮಗಳ ಮಧ್ಯೆ ನಿರ್ಮಿಸಲಾಗಿರುವಂತಹ ಸೇತುವೆ ಮೇಲೆ ನಿಂತು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈಗಾಗಲೇ ಅಂಕಲಿ ಪೋಲಿಸರು ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಂಕಲಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!