Ad imageAd image

ಮುಂದಿನ ಮುಖ್ಯ ಮಂತ್ರಿ ಆಗೋ ಬಗ್ಗೆ ಮಾಜಿ ಸಚಿವ ಆರ್.ವಿ ದೇಶಪಾಂಡೆ ಏನಂದ್ರು….?

Bharath Vaibhav
ಮುಂದಿನ ಮುಖ್ಯ ಮಂತ್ರಿ ಆಗೋ ಬಗ್ಗೆ ಮಾಜಿ ಸಚಿವ ಆರ್.ವಿ ದೇಶಪಾಂಡೆ ಏನಂದ್ರು….?
WhatsApp Group Join Now
Telegram Group Join Now

ಜೊಯ್ಡಾ:- ಇಂದು ಉತ್ತರ ಕನ್ನಡ ಜಿಲ್ಲೆಯ ಜೋಯ್ಡಾ ತಾಲ್ಲೂಕಿನ ಎಲ್ಲಾ ಅಧಿಕಾರಿಗಳ ವರ್ಗದ ಜೊತೆ ಪ್ರಕೃತಿ ವಿಕೋಪ ಮತ್ತು ಪರಿಹಾರದ ಸಭೆಯನ್ನು ಮಾಜಿ ಸಚಿವ ಹಾಗೂ ಹಳಿಯಾಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಆರ್.ವಿ ದೇಶಪಾಂಡೆ

ಯವರ ನೇತೃತ್ವದಲ್ಲಿ ಜೋಯ್ಡಾ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಕೃತಿ ವಿಕೋಪಕ್ಕೆ ತಾಲ್ಲೂಕಿನಲ್ಲಿ ಆದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಾಯಿತು. ನಂತರ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂದರ್ಶನದಲ್ಲಿ ಮಾತನಾಡಿ ವಿವಿಧ ಪ್ರಶ್ನೆಗಳಿಗೆ ಉತ್ತರ ನೀಡಿ ಮುಂದಿನ ಸಿ.ಎಂ ಆಗೋ ಬಗ್ಗೆ ಕೇಳಿದ ಪ್ರಶ್ನೆಗೂ ಸ್ಪಷ್ಟನೆ ಕೊಟ್ಟಿದ್ದಾರೆ.

ವರದಿ:-ಬಸವರಾಜು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!