Ad imageAd image

ಅಮೃತ ಸರೋವರ ದಡದಲ್ಲಿ ಸ್ವಾತಂತ್ರ್ಯೋತ್ಸವದ ಕಲರವ 

Bharath Vaibhav
ಅಮೃತ ಸರೋವರ ದಡದಲ್ಲಿ ಸ್ವಾತಂತ್ರ್ಯೋತ್ಸವದ ಕಲರವ 
WhatsApp Group Join Now
Telegram Group Join Now

ಬಾಗಲಕೋಟೆ : ಹುನಗುಂದ ತಾಲ್ಲೂಕಿನ ಸೂಳೇಭಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಳೇಭಾವಿ ಗ್ರಾಮದ ಅಮೃತ ಸರೋವರ ದಡದಲ್ಲಿ ಧ್ವಜಾರೋಹಣವನ್ನು ಮಾಜಿ ಸೈನಿಕರಾದ ಬಸವರಾಜ ಕುರಿ ಅಮೃತ ಹಸ್ತದಿಂದ ನೇರವೇರಿತು.

ಅಮೃತ ಸರೋವರ ದಡದಲ್ಲಿ ಶಾಲಾ ಮಕ್ಕಳಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು, ಸದರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಗಣ್ಣ ಕಳ್ಳೋಳ್ಳಿ , ತಾಪಂ ಐಇಸಿ ಸಂಯೋಜಕ ಬಸವರಾಜ ಕೊಆ, ಗ್ರಾಪಂ ಅಧ್ಯಕ್ಷ ಪಿಡಪ್ಪ ಕುರಿ, ಗ್ರಾಪಂ ಕಾರ್ಯದರ್ಶಿ ಶಂಕರನಾಂದ ಹುಣಶ್ಯಾಳ, ದ್ವಿತೀಯ ಲೆಕ್ಕ ಸಹಾಯಕ ಹನುಮಂತ ಮಾಗಿ, ಬಿಲ್ ಕಲೆಕ್ಟರ್ ಯಲ್ಲಪ್ಪ ಕೋರಿ, ಡಾಟಾ ಎಂಟ್ರಿ ಆಪರೇಟರ್ ಸಚಿನ ಕೊಳ್ಳಿ, ಗ್ರಾಪಂ ಸರ್ವ ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಮಾಜಿ ಸೈನಿಕರು, ಶಿಕ್ಷಕರು, NCC ವಿದ್ಯಾರ್ಥಿಗಳು, ಶಾಲಾ ಮಕ್ಕಳು, ಸ್ವಸಹಾಯ ಸಂಘಗಳ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು..

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!