Ad imageAd image

ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ 2023- 2024 ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು

Bharath Vaibhav
ಮಾದಿಗ ಮೀಸಲಾತಿ ಹೋರಾಟ ಸಮಿತಿ  ವತಿಯಿಂದ  2023- 2024 ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು
WhatsApp Group Join Now
Telegram Group Join Now

ಬೆಳಗಾವಿ : ಸರ್ಕಿಟ ಹೌಸನಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ 2023- 2024 ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು.ಸದರಿ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ ಸಿ ಹಾಗು ದ್ವಿತೀಯ ಪಿಯುಸಿ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಪ್ರಶಾಂತರಾವ ಐಹೊಳೆ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳು ಭವಿಷ್ಯ ಹಾಗು ಸಮಾಜದ ಕಡೆ ಗಮನ ಹರಿಸಬೇಕೆಂದು ತಿಳಿಸಿದರು.,ಕರೆಪ್ಪನ್ನವರ್ ಗೊಲೆನ್ನವರ ಕಠಿಣ ಅಭ್ಯಾಸದಿಂದ ಗುರಿ ಮುಟ್ಟಲು ಸಾಧ್ಯವೆಂದು ತಿಳಿಸಿದರು.ಇದೆ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಅನಂತ ಕುಮಾರ್ ಬ್ಯಾಕೂಡ,ಬಸವರಾಜ ಅರವಲ್ಲಿ,ಯಲ್ಲಪ್ಪ ಹೂದ ಲಿ,ಕುಮಾರ್ ಗಸ್ತಿ,ಪರಶುರಾಮ ಅವಳೇ,ಮಾರುತಿ ಹಲ್ಯಾಲ ಹಾಗು ಗಣ್ಯ ಮಾನ್ಯರು ವಿದ್ಯಾರ್ಥಿಗಳ ಪಾಲಕರು ಪೋಷಕರು ವಿದ್ಯಾರ್ಥಿಗಳು ಹಾಜರಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!