Ad imageAd image

ದೀಪಾವಳಿ ಹಬ್ಬದೊಳಗೆ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ : ಸಿ.ಟಿ.ರವಿ ಭವಿಷ್ಯ 

Bharath Vaibhav
ದೀಪಾವಳಿ ಹಬ್ಬದೊಳಗೆ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ : ಸಿ.ಟಿ.ರವಿ ಭವಿಷ್ಯ 
WhatsApp Group Join Now
Telegram Group Join Now

ಹುಬ್ಬಳ್ಳಿ: ದೀಪಾವಳಿ ಹಬ್ಬದೊಳಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಎಂಎಲ್ ಸಿ ಸಿ.ಟಿ.ರವಿ, ಸಿದ್ದರಾಮಯ್ಯ ಸರ್ಕಾರಕ್ಕೆ ಟೈಂ ಬಾಂಬ್ ಫಿಕ್ಸ್ ಆಗಿದೆ.ದೀಪಾವಳಿಯೊಳಗೆ ಪತನವಾಗಲಿದೆ ಎಂದು ಹೇಳಿದ್ದಾರೆ.

ಸಂಕ್ರಾಂತಿಗೆ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಯಿತು. ದೀಪಾವಳಿ ಒಳಗೆ ಸರ್ಕಾರ ಡಮಾರ್ ಆಗುತ್ತದೆ. ಇನ್ನು ಹೊಸ ಸಿಎಂ, ಹೊಸ ಸರ್ಕಾರದ ಬಗ್ಗೆ ಕಾಲವೇ ನಿರ್ಣಯಿಸಲಿದೆ ಎಂದಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆಗೆ ಕಾಂಗ್ರೆಸ್ ನವರೇ ಮುಹೂರ್ತ ನಿಗದಿ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿ ಒಂದು ಡಜನ್ ಸಿಎಂ ಸ್ಥಾನದ ಆಕಾಂಕ್ಷಿಗಳಿದ್ದಾರೆ.ಸರ್ಕಾರ ಪತನವಾಗಲಿದೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!