Ad imageAd image

ನಾಗಮಂಗಲದ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡ : ಕುಮಾರಸ್ವಾಮಿ ಆರೋಪ

Bharath Vaibhav
ನಾಗಮಂಗಲದ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡ : ಕುಮಾರಸ್ವಾಮಿ ಆರೋಪ
HDK
WhatsApp Group Join Now
Telegram Group Join Now

ಮಂಡ್ಯ : ನಾಗಮಂಗಲದ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಮಾಜಿ ಸಿಎಂ , ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಇಂದು ನಾಗಮಂಗಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಹೆಚ್ ಡಿ ಕುಮಾರಸ್ವಾಮಿ ಮಾತನಾಡಿದರು. ಇದನ್ನು ನೋಡಿದ್ರೆ ಪೂರ್ವನಿಯೋಜಿತ ಕೃತ್ಯ ಎನಿಸುತ್ತದೆ.

ಮಸೀದಿ ಬಳಿ 10 ನಿಮಿಷ ಡ್ಯಾನ್ಸ್ ಮಾಡಲು ಬಿಟ್ಟವರು ಯಾರು..? ಪೊಲೀಸರು ಏನು ಮಾಡುತ್ತಿದ್ದರು..? ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕಿತ್ತು.

ಡಾ.ಪರಮೇಶ್ವರ್ ಅವರು ಇದನ್ನು ಸಣ್ಣ ಘಟನೆ ಎಂದು ಹೇಳುತ್ತಾರೆ. ಇದನ್ನು ನೋಡಿದರೆ ನಾಗಮಂಗಲದ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಅನಿಸುತ್ತದೆ ಎಂದು ಹೇಳಿದರು.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!