Ad imageAd image

ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ಯ ಪೂರ್ವ ತಯಾರಿ ಜಾತ

Bharath Vaibhav
ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ಯ ಪೂರ್ವ ತಯಾರಿ ಜಾತ
WhatsApp Group Join Now
Telegram Group Join Now

ಚನ್ನಮ್ಮನ ಕಿತ್ತೂರು:- ಕಿತ್ತೂರು ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿ ಕಿತ್ತೂರು.ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವದ ಜೀವಾಳ ದಿ.15 ರಂದು ನಡೆಯಲಿರುವ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ಯ ಪೂರ್ವ ತಯಾರಿ ಫ್ರಭಾತಪೇರಿ ಜಾತಾ ಕಿತ್ತೂರಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ರಾಣಿ ಚನ್ನಮ್ಮನ ವೃತ್ತದಲ್ಲಿ ಕಿತ್ತೂರಿನ ಜನಪ್ರಿಯ ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ಫ್ರಭಾತಪರಿ ಜಾತಕ್ಕ ಚಾಲನೆ ನೀಡಿ ಮಾತನಾಡಿದರು. ನಂತರ ಜಾತ ಪ್ರಮುಖ ಬಿದಿಗಳಲ್ಲಿ ಸಂಚರಿಸಿ ಸೋಮವಾರ ಫೇಟೆಯ ಚನ್ನಮ್ಮನ ಪ್ರತಿಮೆ ಗೆ ಬಂದು ಜಾತಾ ಮುಕ್ತಾಯಗೊಂಡಿತ್ತು.

ಈ ಕಾರ್ಯಕ್ರಮದಲ್ಲಿ ರವೀಂದ್ರ ಹಾದಿಮನಿ ತಹಶೀಲ್ದಾರ್,
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ ವೈ ತುಬಾಕಿ, ತಾಲೂಕು ಪಂಚಾಯಿತಿ ಅಧಿಕಾರಿಗಳು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು, ಶಾಲಾ ಶಿಕ್ಷಕರು. ಶಿಕ್ಷಕಿಯರು,ತಾಲೂಕಿನ ಶಾಲಾ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

 ವರದಿ:- ಬಸವರಾಜ ಭೀಮರಾಣಿ. ಜಗದೀಶ ಕಡೋಲಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!