Ad imageAd image

ಕಲಬುರಗಿ-ಚಿಂಚೋಳಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ದುರಸ್ತಿಗೆ: ಸ್ವಾಮಿ ಆಗ್ರಹ.

Bharath Vaibhav
ಕಲಬುರಗಿ-ಚಿಂಚೋಳಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ದುರಸ್ತಿಗೆ: ಸ್ವಾಮಿ ಆಗ್ರಹ.
WhatsApp Group Join Now
Telegram Group Join Now

ಸೇಡಂ:- ಚಿಂಚೋಳಿ ತಾಲೂಕಿನ ಸುಲೇಪೆಟ ಗ್ರಾಮದಿಂದ ಹೂಡ ಬಿರನಹಳ್ಳಿ ಗ್ರಾಮದ ವರೆಗೆ ಚಿಂಚೋಳಿ ಕಲಬುರಗಿ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಬಹಳಷ್ಟು ಅಪಘಾತಗಳು ಸಂಭವಿಸುತ್ತಿವೆ.ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಅಪಘಾತಗಳು ಸಂಬವಿಸುತ್ತಿರುವುದನ್ನು ಅತಿ ಶೀಘ್ರದಲ್ಲೇ ನಿಯಂತ್ರಣ ಮಾಡಬೇಕು.

ಈ ರಸ್ತೆಯಿಂದ ಅನೇಕ ರೈತರು ಹಾಗೂ ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಪ್ರಯಾಣಿಸುತ್ತಾರೆ.ರಸ್ತೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಇಲ್ಲವಾದಲ್ಲಿ ನಮ್ಮ ಸಂಘಟನೆ ವತಿಯಿಂದ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಉಪಾಧ್ಯಕ್ಷರು ವರದ ಸ್ವಾಮಿ ಬಿ ಹಿರೇಮಠ ಅವರು ಲೋಕೋಪಯೋಗಿ ಇಲಾಖೆಯ ತಾಲೂಕ ಕಾರ್ಯ ನಿರ್ವಹಣಾ ಅಧಿಕಾರಿಗಳಿಗೆ ಪತ್ರಿಕಾ ಪ್ರಕಟಣೆಯ ಮುಖಾಂತರ ಎಚ್ಚರಿಸಿದರು..

ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಚಿಂಚೋಳಿ ತಾಲೂಕ ಅಧ್ಯಕ್ಷರಾದ ರಮೇಶ್ ವಿಶ್ವಕರ್ಮ ಚಿಮ್ಮ ಇದಲಾಯಿ ಸೇರಿದಂತೆ ಇನ್ನಿತರರು ಇದ್ದರು.

ವರದಿ:- ವೆಂಕಟಪ್ಪ ಕೆ ಸುಗ್ಗಾಲ್.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!