Ad imageAd image

ಇಂದು ಬೃಹತ್ ಪ್ರತಿಭಟನಾ

Bharath Vaibhav
ಇಂದು ಬೃಹತ್ ಪ್ರತಿಭಟನಾ
WhatsApp Group Join Now
Telegram Group Join Now

ಬಾಗಲಕೋಟೆ:- ಜಿಲ್ಲಾ ಕಾಂಗ್ರೇಸ್ ಸಮಿತಿ ವತಿ ಯಿಂದ ಕಾಂಗ್ರೇಸ್ ಪಕ್ಷದ ನಾಯಕರಾದ ಶ್ರೀ ರಾಹುಲ ಗಾಂಧಿಯವರ ಬಗೆಗೆ ಅವಹೇಳನಕಾರಿ ಟೀಕೆಯನ್ನು ಬಿ.ಜೆ.ಪಿ ಹಾಗೂ ಅವರ ಮಿತ್ರಪಕ್ಷಗಳು ಮಾಡಿದ್ದರಿಂದ ಇಂದು ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಬಾದಾಮಿ ಶಾಸಕರಾದ ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿ ಭಾಗವಹಿಸಿ ಮಾತನಾಡಿದರು.

ಇದೇ ಸಮಯದಲ್ಲಿ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಆರ್ ಬಿ ತಿಮ್ಮಾಪುರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಎಸ್ ಜಿ ನಂಜನಯ್ಯನಮಠ, ಶಾಸಕರಾದ ಎಚ್ ವೈ ಮೇಟಿ, ಜೆ ಟಿ ಪಾಟೀಲ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು, ಬಾಗಿಯಾಗಿದ್ದರು.

ವರದಿ:- ರಾಜೇಶ್. ಎಸ್. ದೇಸಾಯಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!