Ad imageAd image

ಹಳ್ಳದಲ್ಲಿ ಕೊಚ್ಚಿ ಹೋಗಿ ವ್ಯಕ್ತಿ ಸಾವು 

Bharath Vaibhav
ಹಳ್ಳದಲ್ಲಿ ಕೊಚ್ಚಿ ಹೋಗಿ ವ್ಯಕ್ತಿ ಸಾವು 
WhatsApp Group Join Now
Telegram Group Join Now

ಚಿಕ್ಕೋಡಿ: ಅಥಣಿಯಲ್ಲಿ ಭಾರೀ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿದೆ. ವರುಣನ ಆರ್ಭಟಕ್ಕೆ ಹಳ್ಳದಲ್ಲಿ ಕೊಚ್ಚಿ ಹೋಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ.

ಜೇರೆಗಲ್ಲಿ ನಿವಾಸಿ ಗುರುರಾಜ್ ಈರಪ್ಪ ಯಾದವಾಡ (75) ಮೃತ ಬೆಳಗ್ಗಿನ ಜಾವ ದೇವರ ದರ್ಶನಕ್ಕೆ ಎಂದು ಹೋಗುವಾಗ ಹಳ್ಳದಲ್ಲಿ ಕೊಚ್ಚಿ ವ್ಯಕ್ತಿ ಸಾವನ್ನಪ್ಪಿದ್ದಾನೆ.

ನಿನ್ನೆ ‌ಸುರಿದ ಧಾರಾಕಾರ ಮಳೆಗೆ ಹಳ್ಳಗಳು ತುಂಬಿ ಹರಿದಿವೆ. ಮಳೆ ಹೊಡೆತಕ್ಕೆ ರಸ್ತೆಗಳು ಜಲಾವೃತಗೊಂಡಿದೆ. ಮಸೂಬಾ ಹಳ್ಳದ ನೀರಿನ ರಭಸಕ್ಕೆ ಈರಪ್ಪ ಕೊಚ್ಚಿ ಹೋಗಿದ್ದಾನೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!