Ad imageAd image

ನಾನು ಏನೂ ತಪ್ಪು ಮಾಡಿಲ್ಲ, ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ : ಸಿದ್ದರಾಮಯ್ಯ ಮರು ಸ್ಪಷ್ಟನೆ

Bharath Vaibhav
ನಾನು ಏನೂ ತಪ್ಪು ಮಾಡಿಲ್ಲ, ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ : ಸಿದ್ದರಾಮಯ್ಯ ಮರು ಸ್ಪಷ್ಟನೆ
siddaramaiah
WhatsApp Group Join Now
Telegram Group Join Now

ಬೆಂಗಳೂರು : ನಾನು ಏನೂ ತಪ್ಪು ಮಾಡಿಲ್ಲ, ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಮರು ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ಪ್ರತಿಭಟನೆ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಮರು ಸ್ಪಷ್ಟನೆ ನೀಡಿದ್ದಾರೆ.ಬಿಜೆಪಿಗರು ಕೇಳಿದ ತಕ್ಷಣ ಯಾಕೆ ರಾಜೀನಾಮೆ ಕೊಡಬೇಕು, ನಾನು ಕೊಡಲ್ಲ ಎಂದು ಮರು ಸ್ಪಷ್ಟನೆ ನೀಡಿದ್ದಾರೆ.

ನಾನು ಯಾವುದೇ ತಪ್ಪು ಮಾಡಿಲ್ಲ, ಮಾಡುವುದು ಇಲ್ಲ. ನಾನು ರಾಜೀನಾಮೆ ಕೊಡುವ ಪ್ರಮೇಯವೇ ಇಲ್ಲ ಎಂದು ಸಿಎಂ ಖಡಕ್ ಆಗಿ ಹೇಳಿದರು.ಬಿಜೆಪಿಯ ಅನೇಕ ನಾಯಕರ ವಿರುದ್ಧ ಕೇಸ್ ದಾಖಲಾಗಿತ್ತು, ಅವರು ರಾಜೀನಾಮೆ ಕೊಟ್ರಾ..? ಎಂದು ಸಿಎಂ ವಾಗ್ಧಾಳಿ ನಡೆಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!