Ad imageAd image

ರಾಜ್ಯದ ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ : ಡಿ. ಕೆ ಶಿವಕುಮಾರ್ 

Bharath Vaibhav
ರಾಜ್ಯದ ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ : ಡಿ. ಕೆ ಶಿವಕುಮಾರ್ 
DKS
WhatsApp Group Join Now
Telegram Group Join Now

ರಾಮನಗರ : ರಾಜ್ಯದ ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ, ಇದಕ್ಕಾಗಿ ದೊಡ್ಡ ಪ್ರಯತ್ನ ನಡೆಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಬಹಳ ಕುತೂಹಲಕ್ಕೆ ಕಾರಣವಾಗಿದೆ.

ರಾಮನಗರ ಜಿಲ್ಲೆಯ ಕನಕಪುರದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಈ ರೀತಿ ಹೇಳಿಕೆ ನೀಡಿದ್ದಾರೆ.ಕನಕಪುರದ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ಇದರ ಜೊತೆಗೆ ದೊಡ್ಡ ಹೋರಾಟ ಕೂಡ ನಡೆಯುತ್ತಿದೆ.

ಈಗ ಮಾತನಾಡಿದರೆ ಇದನ್ನು ವಿವಿಧ ರೀತಿಯಲ್ಲಿ ಬಿಂಬಿಸುತ್ತಾರೆ ಎಂದರು. ಡಿಸಿಎಂ ಡಿಕೆಶಿ ಹೇಳಿಕೆ ಕುತೂಹಲ ಮೂಡಿಸಿದ್ದು, ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ರಾ ಎಂಬ ಪ್ರಶ್ನೆ ಮೂಡಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಾದ ಬೆನ್ನಲ್ಲೇ ಈ ಹೇಳಿಕೆ ನೀಡಿದ್ದು, ಕುತೂಹಲ ಮೂಡಿಸಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!