Ad imageAd image

ನನ್ನ ರಾಜಕೀಯ ಬದುಕಿನಲ್ಲಿ ನಯಾಪೈಸೆ ಭ್ರಷ್ಟ ಹಣಕ್ಕಾಗಿ ಕೈಚಾಚಿಲ್ಲ: ಸಿದ್ದರಾಮಯ್ಯ 

Bharath Vaibhav
ನನ್ನ ರಾಜಕೀಯ ಬದುಕಿನಲ್ಲಿ ನಯಾಪೈಸೆ ಭ್ರಷ್ಟ ಹಣಕ್ಕಾಗಿ ಕೈಚಾಚಿಲ್ಲ: ಸಿದ್ದರಾಮಯ್ಯ 
siddaramaiah
WhatsApp Group Join Now
Telegram Group Join Now

ಬೆಂಗಳೂರು : ನನ್ನ ರಾಜಕೀಯ ಬದುಕಿನಲ್ಲಿ ನಯಾಪೈಸೆ ಭ್ರಷ್ಟ ಹಣಕ್ಕಾಗಿ ಕೈಚಾಚಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನನ್ನ ರಾಜಕೀಯ ಬದುಕಿನಲ್ಲಿ ನಯಾಪೈಸೆ ಭ್ರಷ್ಟ ಹಣಕ್ಕಾಗಿ ಕೈಚಾಚಿಲ್ಲ. ಆತ್ಮಸಾಕ್ಷಿಯಾಗಿ ನಾನು ಸರಿಯಾಗಿದ್ದೀನಿ. ಹೀಗಾಗಿ ನಾನು ಹೆದರುವ, ಜಗ್ಗುವ-ಬಗ್ಗುವ ಪ್ರಶ್ನೆಯೇ ಇಲ್ಲ.ಹೆಚ್ಚೆಂದರೆ ರಾಜಕೀಯವಾಗಿ ಒಂದೆರಡು ತಿಂಗಳು ನನಗೆ ತೊಂದರೆ ಕೊಡಬಹುದು, ಆದರೆ ಕಾನೂನಾತ್ಮಕವಾಗಿ ಗೆದ್ದೇ ಗೆಲ್ಲುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!