Ad imageAd image

ದಸರಾ ಹಬ್ಬದ ಬಳಿಕ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ : ಬಿ.ವೈ ವಿಜಯೇಂದ್ರ

Bharath Vaibhav
ದಸರಾ ಹಬ್ಬದ ಬಳಿಕ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ : ಬಿ.ವೈ ವಿಜಯೇಂದ್ರ
BY VIJENDRA
WhatsApp Group Join Now
Telegram Group Join Now

ಮೈಸೂರು : ದಸರಾ ಹಬ್ಬದ ಬಳಿಕ ತಮ್ಮ ಸ್ಥಾನಕ್ಕೆ ಖಂಡಿತವಾಗಿಯೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯ ನುಡಿದಿದ್ದಾರೆ

ಮುಡಾ ಪ್ರಕರಣ ಸಿದ್ದರಾಮಯ್ಯನವರ ಕುರ್ಚಿಯನ್ನು ಅಲುಗಾಡಿಸುತ್ತಿದ್ದು, ವಿಜಯದಶಮಿಯ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದು ರಾಜೀನಾಮೆ ನೀಡಲಿದ್ದಾರೆ ಎಂದ ಅವರು, ಸರ್ಕಾರ ನಿಷ್ಕ್ರಿಯವಾಗಿದೆ,ಸಚಿವರು ಕ್ಷೇತ್ರ ಪ್ರವಾಸ ಕೈಗೊಳ್ಳದೆ ಇದೇ ಟೆನ್ಶನ್ ನಲ್ಲಿ ಓಡಾಡುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಇನ್ನು ಇದೇ ವೇಳೆ ಚನ್ನಪಟ್ಟಣದ ಉಪಚುನಾವಣೆಯ ಟಿಕೆಟ್ ಬಗ್ಗೆ ಮಾತನಾಡಿದ ವಿಜಯೇಂದ್ರ, ಟಿಕೆಟ್ ಯಾರಿಗೆ ನೀಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಆದ್ರೆ ಸಿಪಿ ಯೋಗೇಶ್ವರ್ ಟಿಕೆಟ್ ಕೇಳುವ ಎಲ್ಲಾ ಅರ್ಹತೆಯನ್ನು ಹೊಂದಿದ್ದಾರೆ ಎಂದು ಪರೋಕ್ಷವಾಗಿ ಮಾತನಾಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!