Ad imageAd image

ಪ್ರಹ್ಲಾದ್ ಜೋಶಿ ಭಯೋತ್ಪಾದಕ : ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ 

Bharath Vaibhav
ಪ್ರಹ್ಲಾದ್ ಜೋಶಿ ಭಯೋತ್ಪಾದಕ : ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ 
ಸಿದ್ದರಾಮಯ್ಯ
WhatsApp Group Join Now
Telegram Group Join Now

ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಯೋತ್ಪಾದಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಳೇ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ಸಚಿವ ಸಂಪುಟ ನಿರ್ಧಾರದಿಂದ ಹಿಂಪಡೆಯಲು ನಿರ್ಧರಿಸಲಾಗಿದೆ. ಸಂಪುಟದ ನಿರ್ಧಾರ ನ್ಯಾಯಾಲದ ಮುಂದೆ ಹೋಗಬೇಕು. ನ್ಯಾಯಲಯ ಒಪ್ಪಿದರೆ ಮಾತ್ರ ಪ್ರಕರಣ ಹಿಂಪಡೆಯಲು ಆಗುತ್ತೆ ಎಂದು ತಿಳಿಸಿದರು.

ಬಿಜೆಪಿಯವರು ಸುಖಾ ಸುಮ್ಮನೆ ಪ್ರತಿಭಟನೆ ಮಾಡುತ್ತಾರೆ. ಸುಳ್ಳು ಕೇಸ್​ ಇದ್ದರೆ, ಉದ್ದೇಶಪೂರ್ವಕವಾಗಿ ಮೊಕದ್ದಮೆ ಹಾಕಿದ್ದರೆ, ಹೋರಾಟ ಮಾಡಿದಾಗ ಕೇಸ್ ಹಾಕಿದ್ದರೆ ವಾಪಸ್ ತೆಗೆದುಕೊಳ್ಳಲು ಅವಕಾಶವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!