Ad imageAd image

ರಾಜ್ಯದ ನಾಲ್ಕು ನಿಗಮಗಳಿಗೆ ಹೊಸದಾಗಿ 5,800 ಬಸ್‌ಗಳ ಸೇರ್ಪಡೆ 

Bharath Vaibhav
ರಾಜ್ಯದ ನಾಲ್ಕು ನಿಗಮಗಳಿಗೆ ಹೊಸದಾಗಿ 5,800 ಬಸ್‌ಗಳ ಸೇರ್ಪಡೆ 
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯ ಸರ್ಕಾರ ಬಸ್‌ ಕೊರತೆ ನೀಗಿಸುವ ಪ್ರಯತ್ನ ಮಾಡುತ್ತಿದ್ದು, ರಾಜ್ಯದ ನಾಲ್ಕು ನಿಗಮಗಳಿಗೆ ಹೊಸದಾಗಿ 5,800 ಬಸ್‌ಗಳನ್ನು ಸೇರ್ಪಡೆ ಮಾಡುವ ಗುರಿ ಹಾಕಿಕೊಂಡಿದೆ.

ಇದರಲ್ಲಿ ಈಗಾಗಲೇ 3,417 ಬಸ್‌ಗಳನ್ನು ಸೇರ್ಪಡೆಗೊಳಿಸಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ನಾಲ್ಕು ನಿಗಮಗಳಿಗೆ 5,800 ಹೊಸ ಬಸ್ ಗಳ ಸೇರ್ಪಡೆಗೆ ನಿರ್ಧರಿಸಲಾಗಿದೆ. ಅನುಕಂಪದ ಆಧಾರದ ನೇಮಕಾತಿಗೆ ಮತ್ತೆ ಚಾಲನೆ ನೀಡಲಾಗಿದೆ. ಕಳೆದ 18 ತಿಂಗಳಲ್ಲಿ ಒಂದು ಸಾವಿರ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ನೌಕರಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!