Ad imageAd image

ಒಂಟಮೂರಿ ಗ್ರಾಮದ ವಾಲ್ಮೀಕಿ ಮಹರ್ಷಿ ಫೋಟೋಗೆ ಪೂಜೆ ಮಾಡಿದ ಸಚಿವರಾದ ಸತೀಶ್ ಜಾರಕಿಹೊಳಿ.

Bharath Vaibhav
ಒಂಟಮೂರಿ ಗ್ರಾಮದ ವಾಲ್ಮೀಕಿ ಮಹರ್ಷಿ ಫೋಟೋಗೆ ಪೂಜೆ ಮಾಡಿದ ಸಚಿವರಾದ ಸತೀಶ್ ಜಾರಕಿಹೊಳಿ.
WhatsApp Group Join Now
Telegram Group Join Now

ಯಮಕನಮರಡಿ:-ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಹೊಸ ವಂಟಮೂರಿ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪೋಟೋ ಪೂಜೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಯುವಕರು ಊರಿನ ಹಿರಿಯರು ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ:- ರಾಜು ಮುಂಡೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!