Ad imageAd image

ಬೆಂಗಳೂರಿನ ಭಾರಿ ಮಳೆ : ನೀರಿನಲ್ಲಿ ಅಣ್ಣ – ತಂಗಿ ಕೊಚ್ಚಿ ಹೋದ ಶಂಕೆ

Bharath Vaibhav
ಬೆಂಗಳೂರಿನ ಭಾರಿ ಮಳೆ : ನೀರಿನಲ್ಲಿ ಅಣ್ಣ – ತಂಗಿ ಕೊಚ್ಚಿ ಹೋದ ಶಂಕೆ
WhatsApp Group Join Now
Telegram Group Join Now

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತದ ಶಂಕೆ ವ್ಯಕ್ತವಾಗಿದ್ದು, ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಳೆನೀರಿನಲ್ಲಿ ಅಣ್ಣ, ತಂಗಿ ಇಬ್ಬರು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನ ಕೆಂಗೇರಿ ಬಳಿ ಅಣ್ಣ, ತಂಗಿ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.ಅಣ್ಣ ಶ್ರೀನಿವಾಸ್ (13) ಹಾಗೂ ತಂಗಿ (11) ನಾಪತ್ತೆಯಾಗಿದ್ದು, ಮಳೆನೀರಿನಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ.

ಇನ್ನು ನಾಪತ್ತೆಯಾಗಿರುವ ಮಕ್ಕಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!