ಚಿಂಚೋಳಿ:-ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸೇಡಂ ವಿಧಾನಸಭಾ ಕ್ಷೇತ್ರದ ಸುಲೇಪೇಟ ಗ್ರಾಮದಲ್ಲಿ ಶ್ರೀ ಗುರುನಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಆದೇಶದಂತೆ ಅರ್ಧವಾರ್ಷಿಕ ಪರೀಕ್ಷೆಯನ್ನು ಇಂದು ಕನ್ನಡ ವಿಷಯದ ಪರೀಕ್ಷೆ ನಡೆಸಲಾಗಿತ್ತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಬಸವಂತ ರೆಡ್ಡಿ ಉಪನ್ಯಾಸಕರಾದ ವಿಮಲಮ್ಮ ಮೇಡಂ ಸುನಿಲ್ ಸಲ್ಗರ್ ರಿಯಾಜ ಪಟೇಲ್ ಶಿವಕುಮಾರ್ ಪೂಜಾರಿ ರವೀಂದ್ರ ಪೂಜಾರಿ ವಿಜಯಲಕ್ಷ್ಮಿ ಮುಂತಾದವರು ಉಪಸ್ಥಿತಿ ಇದ್ದರು
ವರದಿ:- ಸುನೀಲ್ ಸಲಗರ