Ad imageAd image

ಮೌಢ್ಯಕ್ಕೆ ಸಿದ್ದರಾಮಯ್ಯ ಸೆಡ್ಡು : ನಾಳೆ ಕಿತ್ತೂರು ವಿಜಯೋತ್ಸವದಲ್ಲಿ ಭಾಗಿ

Bharath Vaibhav
ಮೌಢ್ಯಕ್ಕೆ ಸಿದ್ದರಾಮಯ್ಯ ಸೆಡ್ಡು : ನಾಳೆ ಕಿತ್ತೂರು ವಿಜಯೋತ್ಸವದಲ್ಲಿ ಭಾಗಿ
siddaramaiah
WhatsApp Group Join Now
Telegram Group Join Now

ಬೆಳಗಾವಿ : ಕಿತ್ತೂರು ಉತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದರೆ ಅವರು ತಮ್ಮ ಸಿಎಂ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದು, ಇದನ್ನೆಲ್ಲವನ್ನು ಬದಿಗೊತ್ತಿರುವ ಅವರು ನಾಳೆ ಕಿತ್ತೂರು ವಿಜಯೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಈ ಮೂಲಕ ಸಿದ್ದರಾಮಯ್ಯ ಅವರು ಎಂದಿನಂತೆ ತಮ್ಮ ಮೂಢನಂಬಿಕೆಗಳನ್ನು ಮೆಟ್ಟಿನಿಂತು ವಿಜಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂರು ದಿನಗಳವರೆಗೆ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ನಡೆಯಲಿದೆ.

ಧಾರವಾಡ ಮತ್ತು ಬೆಳಗಾವಿ ಪ್ರವಾಸವನ್ನು ಸಿಎಂ ಕೈಗೊಳ್ಳಲಿದ್ದು, ಬೆಂಗಳೂರಿನ ಹೆಚ್​​​​.ಎ.ಎಲ್.ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ಪ್ರಯಾಣ ಬೆಳಸಲಿದ್ದಾರೆ. ಅಲ್ಲಿಂದ ರಸ್ತಯ ಮೂಲಕ ಬೆಳಗಾವಿಯ ಕೋಟೆ ಆವರಣಕ್ಕೆ ತೆರಳಲಿದ್ದಾರೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!