Ad imageAd image

ಶ್ರೀ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ

Bharath Vaibhav
ಶ್ರೀ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಸಾಹಿತ್ಯ ಸಮ್ಮೇಳನ  ಕಾರ್ಯಕ್ರಮ
WhatsApp Group Join Now
Telegram Group Join Now

ಬೆಳಗಾವಿ : ಕಾಕತಿ ಕಾರ್ಯಕ್ರಮ ಒಂದರಲ್ಲಿ ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿಯವರು ಬೆಳಗಾವಿ‌ ಸಮೀಪದ ಕಾಕತಿಯ ಶ್ರೀ ಸಿದ್ದೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ‌ಆಯೋಜಿಸಲಾದ ‘ಬೆಳಗಾವಿ ತಾಲೂಕು 10 ನೇ ಸಾಹಿತ್ಯ ಸಮ್ಮೇಳನ’ ಕಾರ್ಯಕ್ರಮವನ್ನು ಇಂದು ಉದ್ಘಾಟಿಸಲಾಯಿತು.

ಸುಕ್ಷೇತ್ರ ಮುಕ್ತಿ ಮಠದ ಪೂಜ್ಯಶ್ರೀ ಶಿವಸಿದ್ದ ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.

ಜಿಲ್ಲಾ ಕಸಾಪ ಅಧ್ಯಕ್ಷೆ ಮಂಗಲ ಮೆಟಗುಡ್ಡ, ಸಮ್ಮೇಳನದ ಸರ್ವಾಧ್ಯಕ್ಷರಾದ ಶೈಲಜಾ ಭಿಂಗೆ, ತಾಲೂಕು ಸಾಹಿತ್ಯ ಸಮ್ಮೇಳನದ ಉಸ್ತುವಾರಿ ಅಶೋಕ ಖೋತ, ತಾಪಂ ಮಾಜಿ ಸದಸ್ಯ ಯಲ್ಲಪ್ಪ ಕೋಳೆಕರ, ಶಿವಾ ಆಪಸೆಟ್ ಸಂಸ್ಥಾಪಕರಾದ ಶಿವು ನಂದಗಾವಿ, ಸಿದ್ದು ಸುಣಗಾರ, ಖ್ಯಾತ ವೈದ್ಯಾರಾದ ಗಿರೀಶ ಸೋನವಾಲ್ಕರ್, ಶ್ರೀ ಮಲಗೌಡ ಪಾಟೀಲ್, ಬೆಳಗಾವಿ ಲೇಖಕಿಯರ ಸಂಘದ ಅಧ್ಯಕ್ಷೆ ಸುಮಾ ಕಿತ್ತೂರು ಅಧ್ಯಕ್ಷತೆ ವಹಿಸಿದ್ದರು.

ಡಾ. ಜ್ಯೋತಿರ್ಲಿಂಗ ಹೊನಕಟ್ಟಿ, ಡಾ. ಹೇಮಾ ಸೊನೊಳ್ಳಿ, ಬೆಳಗಾವಿ ತಾಲೂಕಿನ ಕಸಾಪ ಅಧ್ಯಕ್ಷರಾದ ಸುರೇಶ ಹಂಜಿ ,ಎಂ.ವೈ. ಮೆಣಸಿನಕಾಯಿ, ಹೇಮಾ ಕಾಜಗಾರ, ಶಿವಾನಂದ ತಲ್ಲೂರ, ವಿ.ಎಂ. ಅಂಗಡಿ, ಪ್ರಬಾವತಿ ಹಿರೇಮಠ, ಬಿಇಒ ರವಿ ಭಜಂತ್ರಿ, ಯಲ್ಪಪ್ಪ ಕಿಲೇಕರ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಬೆಳಗಾವಿ ಲೇಖಕಿಯರ ಸಂಘದ ಅಧ್ಯಕ್ಷೆ ಸುಮಾ ಕಿತ್ತೂರು ಅಧ್ಯಕ್ಷತೆ ವಹಿಸುವರು. ಡಾ. ಜ್ಯೋತಿರ್ಲಿಂಗ ಹೊನಕಟ್ಟಿ, ಡಾ. ಹೇಮಾ ಸೊನೊಳ್ಳಿ, ಎಂ.ವೈ. ಮೆಣಸಿನಕಾಯಿ, ಹೇಮಾ ಕಾಜಗಾರ, ಶಿವಾನಂದ ತಲ್ಲೂರ ಹಾಗೂ ಇತರರು ಉಪಸ್ಥಿತರಿದ್ದರು.

ವರದಿ ರಾಜು ಮುಂಡೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!