Ad imageAd image

ಹೈಕಮಾಂಡ್ ನಿಂದ ನಮ್ಮಗೆ ಶಹಬ್ಬಾಸ್ ಗಿರಿ ಸಿಕ್ಕಿದೆ : ರಮೇಶ್ ಜಾರಕಿಹೊಳಿ 

Bharath Vaibhav
ಹೈಕಮಾಂಡ್ ನಿಂದ ನಮ್ಮಗೆ ಶಹಬ್ಬಾಸ್ ಗಿರಿ ಸಿಕ್ಕಿದೆ : ರಮೇಶ್ ಜಾರಕಿಹೊಳಿ 
ramesh jarkiholi
WhatsApp Group Join Now
Telegram Group Join Now

ನವದೆಹಲಿ: ರಾಜ್ಯ ಬಿಜೆಪಿ ಬಣ ಬಡಿದಾಟ ದೆಹಲಿ ಅಂಗಳ ತಲುಪಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ಟೀಂ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಒಂದು ಸುತ್ತಿನ ಮಾತುಕತೆ ನಡೆಸಿದೆ.

ಈ ಕುರಿತು ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಮೇಶ್ ಜಾರಕಿಹೊಳಿ, ನಿನ್ನೆ ರಾತ್ರಿಯೇ ನಾವು ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇವೆ. ಹೈಕಮಾಂಡ್ ನಾಯಕರಿಂದ ನಮಗೆ ಶಹಭಾಸ್ ಗಿರಿ ಸಿಕ್ಕಿದೆ ಎಂದರು.

ಎಲ್ಲಾ ವಿಚಾರಗಳನ್ನು ಹೈಕಮಾಂಡ್ ಬಳಿ ಮನವರಿಕೆ ಮಾಡಿದ್ದೆವೆ. ಅಂತಿಮವಾಗಿ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ತಲೆಭಾಗುತ್ತೇವೆ. ಅಂತಿಮ ಹಂತದ ಚರ್ಚೆ ಹಿನ್ನೆಲೆಯಲ್ಲಿ ನಾವು ಹೆಚ್ಚೇನು ಮಾತನಾಡಲ್ಲ. ವರಿಷ್ಠರು ಏನು ತೀರ್ಮಾ ಕೈಗೊಳ್ಳುತ್ತಾರೆ ಅದಕ್ಕೆ ನಾವು ಬದ್ಧರಾಗಿರುತೇವೆ ಎಂದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!