Ad imageAd image

ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ : ಎಚ್. ಕೆ ಪಾಟೀಲ್ 

Bharath Vaibhav
ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ : ಎಚ್. ಕೆ ಪಾಟೀಲ್ 
WhatsApp Group Join Now
Telegram Group Join Now

ಬೆಂಗಳೂರು : ತಿರುಪತಿ ದೇವಾಲಯದ ರೀತಿಯಲ್ಲಿ ಸವದತ್ತಿ ಯಲ್ಲಮ್ಮನ ಗುಡ್ಡ ಅಭಿವೃದ್ಧಿ ಮಾಡಲಾಗುವುದು ಎಂದು ಸಚಿವ ಎಚ್. ಕೆ. ಪಾಟೀಲ್ ತಿಳಿಸಿದ್ದಾರೆ.

ಶ್ರೀ ರೇಣುಕಾ ಯಲ್ಲಮ್ಮ ದೇವಿ ಪವಿತ್ರಗುಡ್ಡದ ಅಭಿವೃದ್ಧಿಗೆ ತಿರುಪತಿ ತಿರುಮಲ ದೇವಸ್ಥಾನ ಅಭಿವೃದ್ಧಿಯನ್ನು ಮಾದರಿಯಾಗಿ ಇಟ್ಟುಕೊಂಡು ಯೋಜನೆ ರೂಪಿಸಲಾಗುವುದು.

ಈ ಬಾರಿ ಭಾರತ ಹುಣ್ಣಿಮೆ ವೇಳೆ ಯಲ್ಲಮ್ಮನ ಗುಡ್ಡದಲ್ಲಿ ಜಿಲ್ಲಾಡಳಿತ ವತಿಯಿಂದ ಜನಸಂದಣಿ ನಿರ್ವಹಣೆ, ಪಾರ್ಕಿಂಗ್‌, ಶೌಚಾಲಯ, ಎಲ್‌ಇಡಿ ಸ್ರ್ಕೀನ್‌ ಅಳವಡಿಕೆ ಸೇರಿ ಕಾಮಗಾರಿ ಆರಂಭಿಸಲಾಗಿದೆ. ದಾಸೋಹ ಭವನ ಮತ್ತು ಮೇವು ದಾಸೋಹ ಭವನ ನಿರ್ಮಾಣಕ್ಕೆ ಒಂದು ತಿಂಗಳಿನಲ್ಲಿ ಶಂಕು ಸ್ಥಾಪನೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!