Ad imageAd image

ಮಹಾರಾಷ್ಟ್ರದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು : KSRTC ಬಸ್ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟಿಕೆ

Bharath Vaibhav
ಮಹಾರಾಷ್ಟ್ರದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು : KSRTC ಬಸ್ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟಿಕೆ
WhatsApp Group Join Now
Telegram Group Join Now

ಕೊಲ್ಲಾಪುರ : ಇತ್ತೀಚಿಗೆ ಬೆಳಗಾವಿಯಲ್ಲಿ ಕರ್ನಾಟಕದ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದ ಘಟನೆ ಎರಡು ರಾಜ್ಯಗಳ ಬಸ್ ಸ್ಥಗಿತವಾಗುವ ಮಟ್ಟಿಗೆ ಈ ಒಂದು ಘಟನೆ ದೊಡ್ಡದಾಗಿತ್ತು ಇದೀಗ ಮಹಾರಾಷ್ಟ್ರದಲ್ಲಿ ಮತ್ತೆ ಪುಂಡರು ಬಾಲ ಬಿತ್ತಿದ್ದು, ಕೆ ಎಸ್ ಆರ್ ಟಿ ಸಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಇಂಚಲಕರಂಜಿಯಲ್ಲಿ ನಡೆದಿದೆ.

ಹೌದು ಕರ್ನಾಟಕ ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆಸಿದ್ದು, ಮಹಾರಾಷ್ಟ್ರದ ಇಂಚಲಕರಂಜಿ ಬಳಿ ಈ ಒಂದು ಘಟನೆ ನಡೆದಿದೆ. ಕೊಲ್ಲಾಪುರ ಜಿಲ್ಲೆಯ ಇಂಚಲಕರಂಜಿಯಲ್ಲಿ ಕಲ್ಲು ತೂರಾಟ ನಡೆಸುತ್ತಿದ್ದಂತೆ ಬಸ್ ನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ. ಕಲ್ಲು ತೂರಾಟಕ್ಕೆ ನಿಖರವಾದ ಅಂತಹ ಕಾರಣ ತಿಳಿದು ಬಂದಿಲ್ಲ. ಕಲ್ಲುತೂರಾಟದಿಂದ ಬಸ್ ಹಿಂದಿನ ಗಾಜು ಪುಡಿಪುಡಿ ಆಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!