Ad imageAd image

ಪಾಕ್ ಜೈಕಾರ ಹಾಕುವವರಿಗೆ ಚಪ್ಪಲಿಯಿಂದ ಹೊಡೆಯಿರಿ, ವಕಾಲತ್ತು ನೋಡಿಕೊಳುತ್ತೇನೆ : ಶಾಸಕ ಯತ್ನಾಳ್ 

Bharath Vaibhav
ಪಾಕ್ ಜೈಕಾರ ಹಾಕುವವರಿಗೆ ಚಪ್ಪಲಿಯಿಂದ ಹೊಡೆಯಿರಿ, ವಕಾಲತ್ತು ನೋಡಿಕೊಳುತ್ತೇನೆ : ಶಾಸಕ ಯತ್ನಾಳ್ 
YATNAL
WhatsApp Group Join Now
Telegram Group Join Now

ವಿಜಯಪುರ : ಪೆಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದುರಂತದ ಬಳಿಕ ಪಾಪಿ ಪಾಕ್ ವಿರುದ್ಧ ಭಾರತ ನಿಗಿನಿಗಿ ಕೆಂಡವಾಗಿದೆ. ಈ ಬೆನ್ನಲ್ಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರಮಣಾಕಾರಿ ಹೇಳಿಕೆ ನೀಡಿದ್ದು, ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗಿದೆ.

ವಿಜಯಪುರದಲ್ಲಿ ಮಾಧ್ಯಮಗಳ ಜತೆ ಮಾತಾಡಿದ ಅವರು, ಪಾಕಿಸ್ತಾನಕ್ಕೆ ಜೈಕಾರ ಹಾಕುವವರಿಗೆ ಚಪ್ಪಲಿಯಿಂದ ಹೊಡೆಯಿರಿ, ಅವರ ಪರವಾಗಿ ನಾನು ಇರುತ್ತೇನೆ.

ಅವರ ವಕಾಲತ್ತು ನಾನು ನೋಡಿಕೊಳುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು.

ಹಾಗೆಯೇ, ಸಚಿವ ಶಿವಾನಂದ ಪಾಟೀಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಯತ್ನಾಳ್ ಅವನಿಗೆ ತಾಕತ್ ಇದ್ದರೆ ಬಸವನ ಬಾಗೇವಾಡಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ನನ್ನ ವಿರುದ್ಧ ಸ್ಪರ್ಧಿಸಲಿ. ಮುಂದಿನ ಶುಕ್ರವಾರದೊಳಗೆ ರಾಜೀನಾಮೆ ಕೊಡಲಿ, ನಿಮ್ಮ ಮತಕ್ಷೇತ್ರದಲ್ಲೇ ಪಕ್ಷೇತರವಾಗಿ ನಿಂತು ಆರಿಸಿ ಬರುತ್ತೇನೆ ಎಂದು ಸವಾಲ್ ಹಾಕಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!