Ad imageAd image

ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ಆರಂಭಿಸಿ: ಹೈಕೋರ್ಟ್ 

Bharath Vaibhav
ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ಆರಂಭಿಸಿ: ಹೈಕೋರ್ಟ್ 
HIGHCOURT
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಬೆಂಬಲ ಬೆಲೆಯಡಿ ರೈತರ ಆಹಾರ ಧಾನ್ಯ ಖರೀದಿಸಲು ಖರೀದಿ ಕೇಂದ್ರ ಆರಂಭಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ.

ಜಿಲ್ಲಾಧಿಕಾರಿ ಬೆಳೆಗಳ ಲಭ್ಯತೆಯ ವೈಜ್ಞಾನಿಕ ಅಧ್ಯಯನ ನಡೆಸಬೇಕು. ಅಗತ್ಯವಿದ್ದಷ್ಟು ಕನಿಷ್ಟ ಬೆಂಬಲ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಬೇಕು.ಪ್ರತಿ ತಾಲ್ಲೂಕಿನಲ್ಲೂ ಒಂದು ಖರೀದಿ ಕೇಂದ್ರ ಸ್ಥಾಪಿಸುವಂತೆ ಸೂಚಿಸಿದೆ.

ಇನ್ನೂ ನಿಗದಿತ ಅವಧಿಗಿಂತ ಕನಿಷ್ಠ 2 ತಿಂಗಳು ಖರೀದಿ ಕೇಂದ್ರದ ಅವಧಿ ವಿಸ್ತರಿಸಬೇಕು ಎಂಬುದಾಗಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರಿದ್ದಂತ ನ್ಯಾಯಪೀಠ ಆದೇಶಿಸಿದೆ.

ಅಂದಹಾಗೇ ರೈತ ಸೇನೆ ಕರ್ನಾಟಕ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿ, ಈ ಆದೇಶವನ್ನು ಕರ್ನಾಟಕ ಹೈಕೋರ್ಟ್ ಮಾಡಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!