ಇಲಕಲ್ : ಬಕ್ರೀದ್ ಹಬ್ಬದ ಅಂಗವಾಗಿ ಇಳಕಲ್ ನಗರದ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಪಾಲ್ಗೊಂಡು ಶುಭ ಕೋರಿದರು.
ಇದೇ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಿರುವ ಈದ್ಗಾ ಮಸೀದಿಯನ್ನು ಉದ್ಘಾಟಿಸಿದರು.
ವರದಿ : ದಾವಲ್ ಶೇಡಂ




