ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿಗೆ ಭೇಟಿ ನೀಡಿದ ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ರಸಗೊಬ್ಬರಗಳ ಮಳಿಗೆಗಳಿಗೆ ಭೇಟಿ ನೀಡಿ ರಸಗೊಬ್ಬರಗಳ ಜೊತೆಗೆ ಯಾವುದೇ ಲಿಂಕ್ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಹಾಗೂ ರಸ ಗೊಬ್ಬರಗಳ ಮೇಲೆ ಹೆಚ್ಚುವರಿ ಹಣವನ್ನ ತೆಗೆದುಕೊಳ್ಳದಂತೆ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಮಿಕ ಸಚಿವರ ಆಪ್ತ ಕಾರ್ಯದರ್ಶಿಗಳಾದ ಸೋಮಣ್ಣ ಬೆನ್ನೂರ್. ಹಾಗೂ ರೈತ ಮುಖಂಡರುಗಳು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಈ ಸಂದರ್ಭದಲ್ಲಿ ಉಪಸಿತರಿದ್ದರು
ವರದಿ: ನಿತೀಶಗೌಡ ತಡಸ ಪಾಟೀಲ್




