Ad imageAd image

ಹದೆಗೆಟ್ಟಿರುವ ರಸ್ತೆಯನ್ನು ಸರಿಪಡಿಸುವಂತೆ ಮನವಿ.

Bharath Vaibhav
ಹದೆಗೆಟ್ಟಿರುವ ರಸ್ತೆಯನ್ನು ಸರಿಪಡಿಸುವಂತೆ ಮನವಿ.
WhatsApp Group Join Now
Telegram Group Join Now

ಸೇಡಂ: ಪಟ್ಟಣದ ಆಶ್ರಯ ಕಾಲೋನಿ ೭೦೫ಬೀದಿಯು ಸ್ವಲ್ಪ ಮಳೆಗೆ ನೀರು ನಿಂತು ಸಾರ್ವಜನಿಕರಿಗೆ ತಿರುಗಾಡಲು ತುಂಬಾ ತೊಂದರೆಯಾಗುತ್ತಿದೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕೆಂಪು ಮಣ್ಣಿನ ಮೋರಂ ಹಾಕಿ ಸಾರ್ವಜನಿಕರಿಗೆ ತಿರುಗಾಡಲು ಅನುಕೂಲ ಮಾಡಿಕೊಡಬೇಕು ಎಂದು ಅಲ್ ಇಂಡಿಯಾ ಬಹುಜನ ಸಮಾಜ ಪಕ್ಷದ ತಾಲೂಕ ಅಧ್ಯಕ್ಷರಾದ ಅಶೋಕ್ ಬುದೂರ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ವರದಿ : ವೆಂಕಟಪ್ಪ ಕೆ ಸುಗ್ಗಾಲ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!