Ad imageAd image

ಹನಿ ನೀರಾವರಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ 

Bharath Vaibhav
ಹನಿ ನೀರಾವರಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ 
WhatsApp Group Join Now
Telegram Group Join Now

ಧಾರವಾಡ : ಧಾರವಾಡ ತಾಲ್ಲೂಕಿನ ತೋಟಗಾರಿಕೆ ಇಲಾಖೆಯಲ್ಲಿ 2025-26 ನೇ ಸಾಲಿನ ಪ್ರಧಾನ ಮತ್ರಿ ಕೃಷಿ ಸಿಂಚಾಯಿ (PMKSY) ಯೋಜನೆಯಡಿಯಲ್ಲಿ ಹನಿ ನೀರಾವರಿ ಅಳಡಿಸಿಕೊಳ್ಳಲು ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ 2 ಹೆಕ್ಟರ್ ವರೆಗೆ ಶೇ.90 ರಷ್ಟು ಸಹಾಯಧನ 2 ಹೆಕ್ಟರ್ ರಿಂದ 5 ಹೆಕ್ಟರ್ ವರೆಗೆ ಶೇ.45 ರಷ್ಟು ಸಹಾಯಧನ ನೀಡಲಾಗುವುದು.

ತೋಟಗಾರಿಕೆ ಬೆಳೆ ಬೆಳೆದಿರುವ ನೀರಿನ ಸೌಲಭ್ಯವಿರುವ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಇಮ್ತಿಯಾಜ್ ಚಂಗಾಪುರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!