Ad imageAd image

ಹೈಕೋರ್ಟ್ ಆದೇಶದ ನಡುವೆಯೂ ಸಾರಿಗೆ ಮುಷ್ಕರ : ಬೆಳಗ್ಗೆ 6 ಗಂಟೆಗೆ ಬಸ್ ಬಂದ್

Bharath Vaibhav
ಹೈಕೋರ್ಟ್ ಆದೇಶದ ನಡುವೆಯೂ ಸಾರಿಗೆ ಮುಷ್ಕರ : ಬೆಳಗ್ಗೆ 6 ಗಂಟೆಗೆ ಬಸ್ ಬಂದ್
ksrtc
WhatsApp Group Join Now
Telegram Group Join Now

ಬೆಂಗಳೂರು: ಹೈಕೋರ್ಟ್ ಆದೇಶದ ನಡುವೆಯೂ ಸಾರಿಗೆ ನೌಕರರು ನಾಳೆಯಿಂದಲೇ ಸಾರಿಗೆ ಮುಷ್ಕರವನ್ನು ಆರಂಭಿಸಲಿದ್ದಾರೆ.

ನಾಳೆ ಬೆಳಗ್ಗೆ 6 ಗಂಟೆಯಿಂದಲೇ ರಾಜ್ಯಾಧ್ಯಂತ ಸಾರಿಗೆ ಮುಷ್ಕರ ಆರಂಭಗೊಳ್ಳಲಿದ್ದು, ರಸ್ತೆಗೆ ಕೆ ಎಸ್ ಆರ್ ಟಿ ಸಿ ಬಸ್ಸುಗಳು ಇಳಿಯೋದು ಬಹುತೇಕ ಡೌಟ್ ಎನ್ನಲಾಗುತ್ತಿದೆ.

ನಾಳೆ ರಸ್ತೆಗೆ ಸಾರಿಗೆ ಬಸ್ ಇಳಿಯೋದಿಲ್ಲ. ಬೆಳಗ್ಗೆ 6 ಗಂಟೆಯಿಂದಲೇ ರಾಜ್ಯಾಧ್ಯಂತ ಸಾರಿಗೆ ಮುಷ್ಕರ ಆರಂಭಗೊಳ್ಳಲಿದೆ. ನೌಕರರ 38 ತಿಂಗಳ ಬಾಕಿ ಹಣಕ್ಕೆ ಈ ಮೂಲಕ ಒತ್ತಾಯಿಸಲಾಗುತ್ತಿದೆ.

ಈಗಾಗಲೇ ಆಯಾ ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗಿದೆ. ಜೊತೆಗೆ ಸಾರಿಗೆ ಬಸ್ ಗಳ ಕುರಿತಂತೆ ಸಹಾಯವಾಣಿಯನ್ನು ಕೂಡ ದಾವಣಗೆರೆ ಜಿಲ್ಲಾಡಳಿತ ಆರಂಭಿಸಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!