Ad imageAd image

ಭೂ ಮತ್ತು ಗಣಿ ಇಲಾಖೆ ಅಧಿಕಾರಿ ಫಯಾಜ್ ಅಹ್ಮದ್ ಶೇಕ್ ಲೋಕಾಯುಕ್ತರ ಬಲೆಗೆ

Bharath Vaibhav
ಭೂ ಮತ್ತು ಗಣಿ ಇಲಾಖೆ ಅಧಿಕಾರಿ ಫಯಾಜ್ ಅಹ್ಮದ್ ಶೇಕ್ ಲೋಕಾಯುಕ್ತರ ಬಲೆಗೆ
WhatsApp Group Join Now
Telegram Group Join Now

ಕಾಗವಾಡ :ಬೆಳಗಾವಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಫಯಾಜ್ ಅಹ್ಮದ್ ಶೇಖ್, ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಜಪ್ತಿ ಮಾಡಲಾಗಿದ್ದ ಮರಳನ್ನು ಸಾಗಾಟ ಮಾಡಲು ಗುತ್ತಿಗೆದಾರನಿಂದ 15 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈ ಹಿನ್ನೆಲೆಯಲ್ಲಿ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂಬ ವರದಿ ತಿಳಿದು ಬಂದಿದೆ.

ಟಾಸ್ಕಫೋರ್ಸ್ ಸಮಿತಿ ಸದಸ್ಯರು ಮರಳಿನ ವಿಲೇವಾರಿ ಆದೇಶ ನೀಡಲು ಈ ಬೇಡಿಕೆ ಇಟ್ಟಿದ್ದರು ಎಂಬ ಮಾಹಿತಿ ಮೇರೆಗೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ವರದಿ :ರಾಜು ಮುಂಡೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!