Ad imageAd image

ಗುರುಮಠಕಲ್ ನಿಂದ ತೊಲಮಾಮಿಡಿ ಗ್ರಾಮಕ್ಕೆ ಬಸ್ ವ್ಯವಸ್ಥೆಗೆ ಮನವಿ

Bharath Vaibhav
ಗುರುಮಠಕಲ್ ನಿಂದ ತೊಲಮಾಮಿಡಿ ಗ್ರಾಮಕ್ಕೆ ಬಸ್ ವ್ಯವಸ್ಥೆಗೆ ಮನವಿ
WhatsApp Group Join Now
Telegram Group Join Now

ಸೇಡಂ: ತಾಲೂಕಿನ ತೊಲಮಾಮಿಡಿ ಗ್ರಾಮಕ್ಕೆ ಗುರುಮಠಕಲ್ ನಿಂದ ಮದ್ಯಾಹ್ನ ಬಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಗುರುಮಠಕಲ್ ಡಿಎಂ ಅಧಿಕಾರಿಗಳಿಗೆ ಅಂಬೇಡ್ಕರ್ ಯುವ ಸೇನೆ ಮುಧೋಳ ವಲಯ ವತಿಯಿಂದ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಯುವ ಸೇನೆ ತಾಲೂಕ ಪ್ರಧಾನ ಕಾರ್ಯದರ್ಶಿಗಳಾದ ಆನಂದ್ ಮೌರ್ಯ ಹಾಗೂ ಮುಧೋಳ ವಲಯ ಅಧ್ಯಕ್ಷರಾದ ನರೇಶ್ ಎ ನಾಟಿಕರ್ ಇದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!