Ad imageAd image

ಚನ್ನಸಂದ್ರ ಗ್ರಾಮದ ಯುವಕರು ಬಿಜೆಪಿ ಸೇರ್ಪಡೆ

Bharath Vaibhav
ಚನ್ನಸಂದ್ರ ಗ್ರಾಮದ ಯುವಕರು ಬಿಜೆಪಿ ಸೇರ್ಪಡೆ
WhatsApp Group Join Now
Telegram Group Join Now

ಯಲಹಂಕ ಕ್ಷೇತ್ರದ ಸೊಣ್ಣೇನಹಳ್ಳಿಗ್ರಾಮ ಪಂಚಾಯಿತಿ ವ್ಯಾಪ್ತಿ

ಸೊಣ್ಣೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಂನ್ನಸಂದ್ರ ಮತ್ತು ಹಲವಾರು ಗ್ರಾಮದಿಂದ ಅಪಾರ ಸಂಖ್ಯೆಯ ಗ್ರಾಮಸ್ಥರು ಕಾಂಗ್ರೆಸ್ ಪಕ್ಷ ತೊರದು ಯಲಹಂಕ ಕ್ಷೇತ್ರದ ಶಾಸಕರಾದ ಎಸ್ ಆರ್ ವಿಶ್ವನಾಥ್ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಬೆಂಗಳೂರು ಸಹಕಾರ ಹಾಲು ಒಕ್ಕೂಟ ಸಂಘದ ನಿರ್ದೇಶಕರಾದ ಸತೀಶ್ ಕಡತನಮಲೆ ಎಪಿಎಂಸಿ ನಿರ್ದೇಶಕರಾದ ಎಸ್ ಎಂ ರಾಜಣ್ಣ ಬೆಂಗಳೂರು ಸಾಹಕಾರ ಒಕ್ಕೂಟದ ಮಾಜಿ ಅಧ್ಯಕ್ಷ ದಿಬ್ಬೂರು ಜಯಣ್ಣ ಚೋಕನಹಳ್ಳಿ ವೆಂಕಟೇಶ್ ಸಿಂಗನಾಯಕನಹಳ್ಳಿ ರೈತ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಮಂಜುನಾಥ್ ಮತ್ತು ಅರಕೆರೆ ಗ್ರಾಮ ಪಂಚಾಯಿತಿ ಮತ್ತು ಸೊನ್ನೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಮತ್ತು ಇತರ ಬಿಜೆಪಿ ಯುವ ಮುಖಂಡರು ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ: ಬಾಲಾಜಿ ವಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!