Ad imageAd image

ಸೌದಿ ಬಸ್ ದುರಂತ : ಇಬ್ಬರು ಕನ್ನಡಿಗರು ಸಾವು 

Bharath Vaibhav
ಸೌದಿ ಬಸ್ ದುರಂತ : ಇಬ್ಬರು ಕನ್ನಡಿಗರು ಸಾವು 
WhatsApp Group Join Now
Telegram Group Join Now

ಬೆಂಗಳೂರು : ಸೌದಿ ಬಸ್ ದುರಂತದಲ್ಲಿ ಇಬ್ಬರು ಕನ್ನಡಿಗರು ಸಾವನ್ನಪ್ಪಿದ್ದಾರೆ ಎಂದು ಇದೀಗ ಮಾಹಿತಿ ತಿಳಿದು ಬಂದಿದೆ.

ಬೀದರ್ ಮೂಲದ ಮಹಿಳೆ ರಹಮತ್ ಸಾವನಪ್ಪಿದ್ದಾರೆ ಮೈಲೂರಿನ ಸಿಎಂಸಿ ಕಾಲೋನಿಯ ನಿವಾಸಿ ಎಂದು ತಿಳಿದುಬಂದಿದೆ.

ರಹಮತ್ ಹೈದರಾಬಾದ್ ಮೂಲಕ ಸೌದಿಗೆ ತೆರಳಿದ್ದರು ಸೌದಿಯಿಂದ ತೆರಳುವಾಗ ಈ ಒಂದು ದುರಂತ ಸಂಭವಿಸಿದ್ದು ಸಾವನಪ್ಪಿದ್ದಾರೆ.

ಸೌದಿ ಬಸ್ ದುರತದಲ್ಲಿ ಒಟ್ಟು 45 ಪ್ರಯಾಣಿಕರು ಸಾವನ್ನಪ್ಪಿದ್ದು, ಅದರಲ್ಲಿ ಇಬ್ಬರು ಕನ್ನಡಿಗರು ಕೂಡ ಸಾವನಪ್ಪಿದ್ದಾರೆ.

ಧಾರ್ಮಿಕ ಕ್ಷೇತ್ರಕ್ಕೆ ತೆರಳಿದ ಸಂದರ್ಭದಲ್ಲಿ ಸಂದರ್ಭದಲ್ಲಿ ಈ ಒಂದು ದುರಂತ ಸಂಭವಿಸಿದೆ. ಹುಬ್ಬಳ್ಳಿ ಮೂಲದ ಅಬ್ದುಲ್ ಒಬ್ರು ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!