Ad imageAd image

ಪೊಲೀಸ್ ಗೌರವಗಳೊಂದಿಗೆ ಮಹಾಂತೇಶ್ ಬೀಳಗಿ ಅಂತ್ಯಸಂಸ್ಕಾರ ನಡೆಸಲು ರಾಜ್ಯ ಸರ್ಕಾರ ಆದೇಶ 

Bharath Vaibhav
ಪೊಲೀಸ್ ಗೌರವಗಳೊಂದಿಗೆ ಮಹಾಂತೇಶ್ ಬೀಳಗಿ ಅಂತ್ಯಸಂಸ್ಕಾರ ನಡೆಸಲು ರಾಜ್ಯ ಸರ್ಕಾರ ಆದೇಶ 
WhatsApp Group Join Now
Telegram Group Join Now

ಬೆಂಗಳೂರು : ಜೇವರ್ಗಿ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಭೀಕರವಾದ ಕಾರು ಅಪಘಾತದಲ್ಲಿ ದಕ್ಷ, ಪ್ರಾಮಾಣಿಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಸಾವನ್ನಪ್ಪಿದ್ದಾರೆ.

ಮಹಾಂತೇಶ್ ಬೀಳಗಿ ಅವರ ಅಂತ್ಯಕ್ರಿಯೆನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಹಾಂತೇಶ ಬೀಳಗಿ, ಹಿರಿಯ ಭಾರತೀಯ ಆಡಳಿತ ಸೇವೆ ಅಧಿಕಾರಿಗಳು ಹಾಗೂ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ, ಇವರು ದಿನಾಂಕ:25.11.2025ರಂದು ನಿಧನರಾಗಿರುತ್ತಾರೆ.

ಸದರಿಯವರ ನಿಧನಕ್ಕೆ ಸರ್ಕಾರವು ತೀವ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!