Ad imageAd image

ಡಿಕೆ ಶಿವಕುಮಾರ್ ಭೇಟಿಗೂ ಭೂವರಾಹನಾಥ ದೇವಸ್ಥಾನದಲ್ಲಿ ಹೆಜ್ಜೇನು ದಾಳಿ

Bharath Vaibhav
ಡಿಕೆ ಶಿವಕುಮಾರ್ ಭೇಟಿಗೂ ಭೂವರಾಹನಾಥ ದೇವಸ್ಥಾನದಲ್ಲಿ ಹೆಜ್ಜೇನು ದಾಳಿ
DKS
WhatsApp Group Join Now
Telegram Group Join Now

ಮಂಡ್ಯ : ಡಿಸಿಎಂ ಡಿಕೆ ಶಿವಕುಮಾರ್ ಭೇಟಿಗೂ ಮುನ್ನ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಭೂವರಾಹನಾಥ ದೇವಸ್ಥಾನದಲ್ಲಿ ಹೆಜ್ಜೇನು ದಾಳಿ ನಡೆಸಿದೆ.

ಭೂವರಾಹನಾಥ ದೇವಸ್ಥಾನದಲ್ಲಿ ಒಂದಿಬ್ಬರು ಭಕ್ತರ ಮೇಲೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ.ಭೂವರಾಹನಾಥ ದೇವಸ್ಥಾನಕ್ಕೆ ಡಿಸಿಎಂ ಡಿಕೆಶಿ ಮತ್ತು ಕುಟುಂಬದವರು ಆಗಮಿಸಲಿದ್ದರು.

ಇದಕ್ಕೂ ಮುನ್ನ ಹೆಜ್ಜೇನು ದಾಳಿ ನಡೆದಿದೆ. ಹೆಜ್ಜೇನು ದಾಳಿಯಿಂದ ಭಕ್ತರು ಹೌಹಾರಿದ್ದು, ಜೇನುನೊಣಗಳಿಂದ ತಪ್ಪಿಸಿಕೊಳ್ಳಲು ಓಡಿ ಹೋಗಿದ್ದಾರೆ.

ಘಟನೆಯಲ್ಲಿ ಇಬ್ಬರಿಗೆ ಜೇನು ಕಚ್ಚಿದೆ ಎನ್ನಲಾಗಿದೆ. ಇಷ್ಟಾರ್ಥ ಸಿದ್ದಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಭೂವರಾಹನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದರು. ಆದರೆ ಅಷ್ಟರಲ್ಲೇ ಈ ಘಟನೆ ನಡೆದಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!